BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಏಯಿಡ್ಸ್ ಜಾಗೃತಿ ಯಕ್ಷಗಾನ
ಪೈವಳಿಕೆನಗರ: ಕೇರಳ ರಾಜ್ಯ ಏಯಿಡ್ಸ್ ಕಂಟ್ರೋಲ್ ಸೊಸೈಟಿ ಪ್ರಾಯೋಜಕತ್ವದಲ್ಲಿ ಚಿನ್ಮಯ ಯಕ್ಷಗಾನ ಕಲಾ ನಿಲಯ, ಮಾಟೆವಯಲ್ ಅಡೂರು ಇವರು ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಸಭಾಂಗಣದಲ್ಲಿ ಏಯಿಡ್ಸ್ ಜಾಗೃತಿ ಯಕ್ಷಗಾನ "ರೋಗಮುಖಿ' ಪ್ರದರ್ಶಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲಾ ಪಿ, ಪ್ರಭಾರ ಪ್ರಾಂಶುಪಾಲ ಶ್ರೀ ವಿಶ್ವನಾಥ ಕುಂಬಳೆ ಉಪಸ್ಥಿತರಿದ್ದರು.

No comments:

Post a Comment