BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಜಿಲ್ಲಾ ಕಲೋತ್ಸವದಲ್ಲಿ ಸಾಧನೆ ಮೆರೆದ ಕಾರ್ತಿಕ್ ಕೆ
ತ್ರಿಕರಿಪುರ, .6: ತ್ರಿಕರಿಪುರದಲ್ಲಿ ನಡೆಯುತ್ತಿರುವ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಹೈಸ್ಕೂಲ್ ವಿಭಾಗದ ಕನ್ನಡ ಪ್ರಬಂಧ ರಚನೆಯಲ್ಲಿ ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ 9ಸಿ ತರಗತಿಯ ವಿದ್ಯಾರ್ಥಿ ಹಾಗೂ ಪೈನಗರ್ ವಿಷನ್ ಉಪಸಂಪಾದಕ ಕಾರ್ತಿಕ್ ಕೆ ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನಗಳಿಸಿ ಪೈನಗರ್ ವಿಷನ್ ಬಳಗದಲ್ಲಿ ಸಂಭ್ರಮ ಮನೆಮಾಡುವಂತೆ ಮಾಡಿದ್ದಾರೆ. ಜಿಲ್ಲಾ ಕಲೋತ್ಸವದಲ್ಲಿ ಜಯಗಳಿಸಿದ ಕಾರ್ತಿಕ್ ಗೆ ಪೈನಗರ್ ವಿಷನ್ ಬಳಗವು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುವುದು.(ಪೈನಗರ್ ವಿಷನ್ ಕಲೋತ್ಸವ ಬ್ಯೂರೋ ವರದಿ)

No comments:

Post a Comment